ಎನ್ಪಿಸಿಸಿ ಕಂಪೆನಿಗೆ ಕಾರ್ಯನಿರ್ವಹಣಾ ಪ್ರಮಾಣಪತ್ರ ನೀಡಿಲ್ಲ ಎಂದು ತ್ರಿಪುರ , ಮಣಿಪುರ ಸರ್ಕಾರದ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದನ್ನು ಗಮನಿಸಿದರೆ ಲೂಟಿ ಹೊಡೆಯುವ ಉದ್ದೇಶ ಇದರ ಹಿಂದಿರುವುದು ಸ್ಪಷ್ಟ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 10ಪರ್ಸೆಂಟ್ ಸರ್ಕಾರವಲ್ಲ, 30 ಪರ್ಸೆಂಟ್ ಸರ್ಕಾರ ಎಂದು ಯಡಿಯೂರಪ್ಪ ದೂರಿದರು.