‘ಕಾಂಗ್ರೆಸ್ ಮುಕ್ತ ಅಭಿಯಾನ ಎಂದರೆ ಕೇವಲ ಕಾಂಗ್ರೆಸ್ ಪಕ್ಷದ ನಿರ್ಮೂಲನೆ ಅಲ್ಲ. ಭ್ರಷ್ಟಾಚಾರ, ವಂಶಾಡಳಿತ, ಸ್ವಜನಪಕ್ಷಪಾತಗಳ ನಿರ್ಮೂಲನೆ. ನೀವು ಬುದ್ಧಿವಂತರಿದ್ದೀರಿ. ಧರ್ಮ, ಸಂಸ್ಕೃತಿ, ಗಡಿ, ಭಾಷೆಗಳನ್ನು ಯಾರು ಕಾಪಾಡುತ್ತಾರೆ ಎಂಬುದರ ಅರಿವು ನಿಮಗಿದೆ. ರಾಜ್ಯದಲ್ಲಿ ಈ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿ’ ಎಂದು ಹೇಳಿದರು.