ಮೇಯರ್ ಬಿ.ಭಾಗ್ಯವತಿ ಉದ್ಘಾಟಿಸಿ ದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಉಪವಿಭಾಗಾಧಿಕಾರಿ ಶಿವೇಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಸೋಮಯ್ಯ ಮಲೆಯೂರು, ರವಿಶಂಕರ್, ತಾಯೂರು ವಿಠಲ ಮೂರ್ತಿ, ವೇಣುಗೋಪಾಲ್, ಎಂ.ಬಿ.ವಿಶ್ವನಾಥ್, ಮೂಗೂರು ನಂಜುಂಡ ಸ್ವಾಮಿ ಉಪಸ್ಥಿತರಿದ್ದರು.