ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಾಸಭೆ ನಿರ್ಧಾರ ಸ್ವಾಗತಾರ್ಹ’

Last Updated 23 ಮಾರ್ಚ್ 2018, 19:36 IST
ಅಕ್ಷರ ಗಾತ್ರ

ಹೊಸಪೇಟೆ: ‘ವೀರಶೈವ– ಲಿಂಗಾಯತ ಎರಡನ್ನೂ ಸೇರಿಸಿ ಅಲ್ಪಸಂಖ್ಯಾತರ ಸ್ಥಾನಮಾನಕ್ಕೆ ಶಿಫಾರಸು ಮಾಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಅದನ್ನು ಸ್ವಾಗತಿಸುತ್ತೇನೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

‘ವೀರಶೈವ ಲಿಂಗಾಯತ ಎರಡನ್ನೂ ಸೇರಿಸಿ ಶಿಫಾರಸು ಮಾಡಬೇಕು. ಸರ್ಕಾರ ಈ ರೀತಿಯಲ್ಲೇ ಕ್ರಮ ಕೈಗೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT