ಇದೇ ವೇಳೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜೆ.ಪಿ.ರವಿಶಂಕರ್, ಸದಸ್ಯರಾದ ತಿಪ್ಪೇಸ್ವಾಮಿ ರೆಡ್ಡಿ, ಗೋವಿಂದರಾಜ್, ರುದ್ರಮುನಿ, ಮುನಿಯಪ್ಪ, ಪ್ರಧಾನ ಅರ್ಚಕ ಗಂಗಾಧರಪ್ಪ, ತಹಶೀಲ್ದಾರ್ ಕೆ.ಆರ್.ನಾಗರಾಜ್, ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ.ಮಹೇಶ್, ಉಪ ತಹಶೀಲ್ದಾರ್ ಟಿ.ಜಗದೀಶ್, ಕಂದಾಯ ನಿರೀಕ್ಷಕ ಜಗದೀಶ್, ಪ್ರಕಾಶ್, ಮಹಮ್ಮದ್ಉಸ್ಮಾನ್, ಕೆನರಾಬ್ಯಾಂಕ್ ವ್ಯವಸ್ಥಾಪಕ ಈಶ್ವರಪ್ಪ, ಸಿಬ್ಬಂದಿಗಳಾದ ಪ್ರವೀಣ್ಕುಮಾರ್, ರವಿಕುಮಾರ್, ಮಂಜುನಾಥ್, ಎಂ.ಬಿ.ಮಹಾಸ್ವಾಮಿ, ಎಸ್.ಸತೀಶ್ ಉಪಸ್ಥಿತರಿದ್ದರು.