ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಸಚಿವರಾದ ಡಿ.ಕೆ.ಶಿವಕುಮಾರ್, ಎ.ಮಂಜು ಅವರೊಂದಿಗೆ ಮೈಸೂರಿನಿಂದ ಎರಡು ಹೆಲಿಕಾಪ್ಟರ್ನಲ್ಲಿ ಮಧ್ಯಾಹ್ನ ಬೇಲೂರಿಗೆ ಬಂದ ರಾಹುಲ್ ಬಳಿಕ ರುದ್ರೇಶ್ ಗೌಡ ಅವರ ಚೀಕನಹಳ್ಳಿಯ ನಿವಾಸಕ್ಕೆ ತೆರಳಿದರು.