ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಬಿಜೆಪಿ ಮುಖಂಡ ಶಿವಣ್ಣ ಬೆಂಬಲಿಗರ ಪ್ರತಿಭಟನೆ

Last Updated 26 ಮಾರ್ಚ್ 2018, 4:35 IST
ಅಕ್ಷರ ಗಾತ್ರ

ತುಮಕೂರು: ಹಿರಿಯ ಮುಖಂಡ ಶಿವಣ್ಣ ಅವರಿಗೆ ತುಮಕೂರು ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಬೇಕು, ಕಾರ್ಯಕರ್ತರನ್ನು ಕಡೆಗಣಿಸಬಾರದು ಎಂದು ಆಗ್ರಹಿಸಿ ಸೋಮವಾರ ಸಿದ್ಧಗಂಗಾಮಠದಲ್ಲಿ ಪ್ರತಿಭಟನೆ ನಡೆಸಿದರು.

ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲು ಬಂದ ಬೆಂಬಲಿಗರನ್ನು ಪೊಲೀಸರು ತಡೆದಾಗ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶಿವಣ್ಣ ಅವರೇ ಬೆಂಬಲಿಗರನ್ನು ಸಮಾಧಾನ ಪಡಿಸಿದರು.

ಸಿದ್ಧಗಂಗಾಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT