‘ಅಹಿಂಸಾ ಹಾಗೂ ವಿಶ್ವಶಾಂತಿ ಜಾಥಾವನ್ನು ಬೆಳಿಗ್ಗೆ 8 ಗಂಟೆಗೆ ಪುರಭವನದ ಬಳಿ ಹಮ್ಮಿಕೊಳ್ಳಲಾಗಿದೆ. ಮೇಯರ್ ಆರ್.ಸಂಪತ್ರಾಜ್ ಜಾಥಾಗೆ ಚಾಲನೆ ನೀಡಲಿದ್ದಾರೆ. ಅಲ್ಲಿಂದ ನಗರ್ತಪೇಟೆ, ಚಿಕ್ಕಪೇಟೆ ಆದಿನಾಥ ಜೈನ ದೇವಸ್ಥಾನ, ಬಿವಿಕೆ ಅಯ್ಯಂಗಾರ್ ರಸ್ತೆ, ಹಾಸ್ಪಿಟಲ್ ರಸ್ತೆ, ಅವೆನ್ಯೂ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅರಮನೆ ರಸ್ತೆ, ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ ಮಾರ್ಗವಾಗಿ ಜಾಥಾವು ಸ್ವಾತಂತ್ರ್ಯ ಉದ್ಯಾನ ತಲುಪಲಿದೆ’ ಎಂದು ಮಾಹಿತಿ ನೀಡಿದರು.