<p><strong>ಕ್ವಾಲಾಲಂಪುರ:</strong> ಚುನಾವಣಾ ಕ್ಷೇತ್ರಗಳ ಗಡಿ ಪುನರ್ ವಿಂಗಡಣೆಗೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಮಲೇಷ್ಯಾ ಜನರು ತೀವ್ರವಾಗಿ ವಿರೋಧಿಸಿದ್ದಾರೆ.</p>.<p>ಪ್ರತಿಭಟನಾಕಾರರು ಸಂಸತ್ ಭವನದವರೆಗೂ ಜಾಥಾ ನಡೆಸಿದರು. ಚುನಾವಣೆಯನ್ನು ದೋಚುವುದಲ್ಲ, ಗೆಲ್ಲಬೇಕು ಎಂದು ಪ್ರಧಾನಿಗೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕ್ವಾಲಾಲಂಪುರ:</strong> ಚುನಾವಣಾ ಕ್ಷೇತ್ರಗಳ ಗಡಿ ಪುನರ್ ವಿಂಗಡಣೆಗೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಮಲೇಷ್ಯಾ ಜನರು ತೀವ್ರವಾಗಿ ವಿರೋಧಿಸಿದ್ದಾರೆ.</p>.<p>ಪ್ರತಿಭಟನಾಕಾರರು ಸಂಸತ್ ಭವನದವರೆಗೂ ಜಾಥಾ ನಡೆಸಿದರು. ಚುನಾವಣೆಯನ್ನು ದೋಚುವುದಲ್ಲ, ಗೆಲ್ಲಬೇಕು ಎಂದು ಪ್ರಧಾನಿಗೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>