‘ವಿಮಾನವನ್ನು ಆಕಾಶದಲ್ಲಿ ಹೊಡೆದು ಉರುಳಿಸಲಾಗುವುದು’ ಎಂದು ದುಷ್ಕರ್ಮಿಗಳು ಏರ್ ಇಂಡಿಯಾದ ಮುಂಬೈ ಗ್ರಾಹಕ ಸೇವಾ ಕೇಂದ್ರಕ್ಕೆ ಮಧ್ಯಾಹ್ನ 2.45ರ ಸುಮಾರಿಗೆ ಬೆದರಿಕೆ ಕರೆ ಮಾಡಿದ್ದರು. ಅಲ್ಲಿನ ಸಿಬ್ಬಂದಿ ಕೂಡಲೇ ವಿಷಯ ತಿಳಿಸಿದ್ದರಿಂದ ಕೋಲ್ಕತ್ತಕ್ಕೆ ಹೊರಟಿದ್ದ ವಿಮಾನವನ್ನು ವಾಪಸ್ ಕರೆಸಲಾಯಿತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.