ಬೆಂಗಳೂರು: ಚೆಂಡು ವಿರೂಪಗೊಳಿಸಿದ ಪ್ರಕರಣದಿಂದಾಗಿ ಈ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಚೆಂಡು ವಿರೂಪಗೊಳಿಸಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಮೌನ ಮುರಿದಿರುವ ವಾರ್ನರ್, ‘ನನ್ನ ಪಾಲಿನ ತಪ್ಪಿಗೆ ಕ್ಷಮೆಯಾಚಿಸುತ್ತೇನೆ ಹಾಗೂ ಅದರ ಹೊಣೆಯನ್ನು ತೆಗೆದುಕೊಳ್ಳುತ್ತೇನೆ’ ಎಂದು ಅಭಿಮಾನಿಗಳನ್ನು ಉದ್ದೇಶಿಸಿ ಬರೆದುಕೊಂಡಿದ್ದಾರೆ.