ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಸ್ಮಿಕ ಬೆಂಕಿ: 5 ಎಕರೆ ತೆಂಗಿನ ತೋಟ ನಾಶ

Last Updated 29 ಮಾರ್ಚ್ 2018, 10:51 IST
ಅಕ್ಷರ ಗಾತ್ರ

ಬಾಣಾವರ: ಸಮೀಪದ ಟಿ.ಬಿ.ಕಾವಲ್ ಗ್ರಾಮದ ವೆಂಕಟೇಶ್ ನಾಯ್ಕ ಹಾಗೂ ಪರ್ವತಾ ನಾಯ್ಕ ಅವರಿಗೆ ಸೇರಿದ ತೆಂಗಿನ ತೋಟಕ್ಕೆ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಬಿದ್ದು 5 ಎಕರೆ ತೋಟ ಸಂಪೂರ್ಣ ಸುಟ್ಟು ಹೋಗಿದೆ.

ತೋಟದಲ್ಲಿ 120 ತೆಂಗಿನ ಮರಗಳಿದ್ದವು. ತೋಟದಲ್ಲಿದ್ದ ಡ್ರಿಪ್ ಪೈಪ್‌ಗಳು, ಕೇಬಲ್ ವೈರ್‌ಗಳು, ಮೋಟರ್ ಸೇರಿದಂತೆ ವಿವಿಧ ವಸ್ತುಗಳು ಸಂಪೂರ್ಣ ನಾಶವಾಗಿ ₹ 2 ಲಕ್ಷದಷ್ಟು ಹಾನಿಯಾಗಿದೆ ಎಂದು ಮಾಲೀಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT