ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಮ್ಮಾಯಿಗೆ ಬಂಡಾಯದ ಬಿಸಿ

Last Updated 29 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಹಾವೇರಿ: ‘ಶಿಗ್ಗಾವಿ– ಸವಣೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್‌ ನೀಡಬಾರದು. ಅವರ ಬದಲಿಗೆ, ಸ್ಥಳೀಯರಿಗೇ ಟಿಕೆಟ್ ನೀಡಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಶಾಸಕ ರಾಜಶೇಖರ ಸಿಂಧೂರ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2008ರಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಏಕೈಕ ಕಾರಣಕ್ಕೆ ಬೊಮ್ಮಾಯಿ ಅವರ ಸ್ಪರ್ಧೆಗೆ ನಾವೆಲ್ಲರೂ ಒಪ್ಪಿದ್ದೆವು. ಕೊಟ್ಟ ಮಾತಿನಂತೆ ಸತತ ಎರಡು ಬಾರಿ ಗೆಲ್ಲಿಸಿದ್ದೇವೆ. ಎರಡು ಅವಧಿಯ (2008 ಮತ್ತು 2013) ಬಳಿಕ ಕ್ಷೇತ್ರ ಬಿಟ್ಟು ಕೊಡುವ ಭರವಸೆಯನ್ನು ಅವರು ಕೊಟ್ಟಿದ್ದರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT