<p><strong>ಬೆಂಗಳೂರು: </strong>ಪತ್ರಕರ್ತ ಭೈರಸಂದ್ರ ಗಂಗರಾಜು (47) ಅನಾರೋಗ್ಯದಿಂದಾಗಿ ಕೆ. ಆರ್ ರಸ್ತೆಯ ‘ಮೆಡಿಕೇರ್’ನಲ್ಲಿ ಗುರುವಾರ ನಿಧನರಾದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ನಗರ ಘಟಕದ ಅಧ್ಯಕ್ಷರಾಗಿದ್ದ ಅವರು ಅವಿವಾಹಿತರಾಗಿದ್ದರು. ಸೋದರಿ ಇದ್ದಾರೆ. ಅವರ ಇಚ್ಛೆಯಂತೆ ಕಣ್ಣುಗಳನ್ನು ದಾನ ಮಾಡಲಾಗಿದೆ.</p>.<p><strong>ವಿ.ಚಂದ್ರಶೇಖರ್</strong><br /> <strong>ಬೆಂಗಳೂರು:</strong> ‘ಪ್ರಜಾವಾಣಿ’ ಪತ್ರಿಕೆಯ ನಿವೃತ್ತ ಉದ್ಯೋಗಿ ವಿ.ಚಂದ್ರಶೇಖರ್ (65) ಗುರುವಾರ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪತ್ರಕರ್ತ ಭೈರಸಂದ್ರ ಗಂಗರಾಜು (47) ಅನಾರೋಗ್ಯದಿಂದಾಗಿ ಕೆ. ಆರ್ ರಸ್ತೆಯ ‘ಮೆಡಿಕೇರ್’ನಲ್ಲಿ ಗುರುವಾರ ನಿಧನರಾದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ನಗರ ಘಟಕದ ಅಧ್ಯಕ್ಷರಾಗಿದ್ದ ಅವರು ಅವಿವಾಹಿತರಾಗಿದ್ದರು. ಸೋದರಿ ಇದ್ದಾರೆ. ಅವರ ಇಚ್ಛೆಯಂತೆ ಕಣ್ಣುಗಳನ್ನು ದಾನ ಮಾಡಲಾಗಿದೆ.</p>.<p><strong>ವಿ.ಚಂದ್ರಶೇಖರ್</strong><br /> <strong>ಬೆಂಗಳೂರು:</strong> ‘ಪ್ರಜಾವಾಣಿ’ ಪತ್ರಿಕೆಯ ನಿವೃತ್ತ ಉದ್ಯೋಗಿ ವಿ.ಚಂದ್ರಶೇಖರ್ (65) ಗುರುವಾರ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>