ಬಿ.ಎಸ್.ಯಡಿಯೂರಪ್ಪ ಅವರ ಅಧಿಕಾರದ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ಭಾಗ್ಯಲಕ್ಷ್ಮಿ, ಯಶಸ್ವಿನಿ, ಉಚಿತ ಬೈಸಿಕಲ್, ಸಾಮಾಜಿಕ ಭದ್ರತೆಗಳ ಯೋಜನೆ, ಮಡಿಲು ಸೇರಿದಂತೆ ಹಲವು ಯೋಜನೆಗಳ ಜಾರಿಗೊಳಿಸಿದರು. ಆದರೆ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದವರಿಗೆ ಮೂಗಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.