ಮುಖಂಡ ಡಾ.ಎಂ.ಸಿ. ಸುಧಾಕರ್ ಬಣದ ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷ್ಮೀದೇವಮ್ಮ, ಮೆಡಿಕಲ್ ಶ್ರೀನಿವಾಸ್, ತಿಮ್ಮಣ್ಣ, ಮಂಜು, ಗಿರೀಶ್, ನಾಗ ಭೂಷಣ್, ನಾರಾಯಣಸ್ವಾಮಿ ಜೆಡಿಎಸ್ ಸೇರ್ಪಡೆಯಾದರು. ಬಿಎಸ್ಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ವಿ.ನಾಗಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಆನೂರು ಶ್ರೀನಿವಾಸ್, ಹಾದಿಗೆರೆ ನಾಗೇಶ್, ವೆಂಕಟರೆಡ್ಡಿ, ನಾರಾಯಣಸ್ವಾಮಿ ಇದ್ದರು.