ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎಚ್.ಪಿ.ಮಹೇಶ್ ಜೆಡಿಎಸ್ ಸೇರಿದರು. ಜೆಡಿಎಸ್ ಶಾಲು ನೀಡಿ ಅವರನ್ನು ಕುಮಾರಸ್ವಾಮಿ ಸ್ವಾಗತ ಕೋರಿದರು. ಅಂಬರೀಷ್ ಬಣದಲ್ಲಿ ಗುರುತಿಸಿಕೊಂಡಿದ್ದ ಅಧಿಕೃತವಾಗಿ ಜೆಡಿಎಸ್ಗೆ ಸೇರಿದರು. ಈ ಸಂದರ್ಭದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ, ಮುಖಂಡರಾದ ಎಂ.ಶ್ರೀನಿವಾಸ್, ಡಾ.ಎಚ್.ಕೃಷ್ಣ ಹಾಜರಿದ್ದರು.