ಪಕ್ಷದಿಂದ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣವಾಗಿರುವ ಕಾರಣ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಅವರನ್ನು ಕಾಂಗ್ರೆಸ್ಗೆ ಕರೆ ತರಲು ಶಿವಮೊಗ್ಗದ ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಪ್ರಯತ್ನ ನಡೆಸಿದ್ದಾರೆ. ಮತ್ತೊಬ್ಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರೂ ಹಾಲಪ್ಪ ಜತೆ ಈ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ