ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಸಂತಾ ಅನಿಲ್ ಕುಮಾರ್, ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ, ಗೌರವ ಅಧ್ಯಕ್ಷ ಬಿ.ಕೆ.ಚೆಲ್ಲು, ಕಾರ್ಯದರ್ಶಿ ಸುರೇಶ್ಹಾಂದಿ, ಸಿಪಿಎಂಎಲ್ ಮುಖಂಡ ರುದ್ರಯ್ಯ, ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ಕುಮಾರ್ ಇದ್ದರು.