ಸ್ಕೀಂ ರೂಪಿಸಲು ನೀಡಲಾಗಿದ್ದ ಗಡುವು ಮುಗಿದರೂ ಕ್ರಮ ಕೈಗೊಳ್ಳದೆ ಅಸಹಕಾರ ತೋರುತ್ತಿದೆ ಎಂದು ದೂರಿ, ಕೇಂದ್ರ ಸರ್ಕಾರದ ವಿರುದ್ಧ ಸಲ್ಲಿಸಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂಬ ತಮಿಳುನಾಡಿನ ಮನವಿ
ಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು, ಏ.9ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು.