ಯಾದಗಿರಿ ಕ್ಷೇತ್ರದಿಂದ ವೈಜನಾಥ ಪಾಟೀಲ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದಿಂದ ಎಚ್.ಎಸ್.ಲಿಂಗೇಗೌಡ, ಬೆಂಗಳೂರಿನ ಮಹದೇವಪುರ ಕ್ಷೇತ್ರದಿಂದ ರಮೇಶ್ ಚಂದ್ರ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದಿಂದ ಕೆ.ಪಿ.ಭೂತಯ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದ ಶೈಲೇಂದ್ರ (ಶ್ರೀಕಂಠಸ್ವಾಮಿ) ಸ್ಪರ್ಧಿಸಲಿದ್ದಾರೆ.