‘ಅಸಲಿಗೆ ಸೋಲಿನ ಭಯ ಕಾಡುತ್ತಿರುವುದು ಸ್ವತಃ ಮುಖ್ಯಮಂತ್ರಿಗೇ ಹೊರತು ಜೆಡಿಎಸ್ಗೆ ಅಲ್ಲ. ಅವರು ಹೋದ ಕಡೆಗಳಲ್ಲಿ ಜನ ಜೆಡಿಎಸ್ಗೆ, ದೇವೇಗೌಡರಿಗೆ, ನನಗೆ ಜೈಕಾರ ಹಾಕುತ್ತಿದ್ದಾರೆ. ಜನರಿಂದ ಆಗುತ್ತಿರುವ ಮುಜುಗರದಿಂದ ಬೇಸತ್ತಿರುವ ಅವರು, ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸೋಲಿನ ಭಯ, ಚಡಪಡಿಕೆಯಿಂದ ಸಿದ್ದರಾಮಯ್ಯ ಈ ರೀತಿ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿ
ದ್ದಾರೆ’ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.