ಸುಪ್ರೀಂ ಆದೇಶದಲ್ಲಿ, ಕಾವೇರಿ ನದಿ ನೀರು ಹಂಚಿಕೆಯಲ್ಲಿ 270 ಟಿಎಂಸಿ ಇದ್ದ ಕರ್ನಾಟಕದ ಪಾಲನ್ನು 14.75 ಟಿಎಂಸಿ ಅಷ್ಟು ಹೆಚ್ಚಿಸಲಾಗಿದೆ. ಇದರಿಂದ ಕಾವೇರಿ ಜಲ ವಿವಾದ ನ್ಯಾಯಮಂಡಳಿ ನೀಡಿದ್ದ ತೀರ್ಪು ಪರಿಷ್ಕರಣೆಯಾಗಿದೆ. ಸಿಎಂಬಿ ರಚಿಸುವವರೆಗೂ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ಡಿಎಂಕೆ ಹೇಳಿದೆ.