‘ಚುನಾವಣೆ ಕರ್ತವ್ಯಕ್ಕಾಗಿ ಸರ್ಕಾರ ಹಾಗೂ ಸರ್ಕಾರದ ಅಧೀನದ ಸಂಸ್ಥೆಗಳ ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅದಕ್ಕಾಗಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ, ಏಕಾಏಕಿ ವಶಕ್ಕೆ ಪಡೆಯಲಾಗುತ್ತಿದೆ. ಆ ಸಂಬಂಧ ಯಾವುದೇ ನೋಟಿಸ್ ಕೂಡಾ ನೀಡುತ್ತಿಲ್ಲ. ಇದರಿಂದ ಚಾಲಕರು ಕಿರಿಕಿರಿ ಅನುಭವಿಸುತ್ತಿದ್ದಾರೆ’ ಎಂದು ವೇಣುಗೋಪಾಲ್ ದೂರಿನಲ್ಲಿ ತಿಳಿಸಿದ್ದಾರೆ.