ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನನ್ನ ಸಾವಿಗೆ ದಿನೇಶ್ ಗುಂಡೂರಾವ್‌, ಕೆ.ಜೆ. ಜಾರ್ಜ್‌ ಅವರೇ ಕಾರಣ’: ವಿಷ ಕುಡಿದ ರೌಡಿಶೀಟರ್‌ ನಾಗ

Last Updated 6 ಏಪ್ರಿಲ್ 2018, 19:47 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್‌, ಸಚಿವ ಕೆ.ಜೆ. ಜಾರ್ಜ್‌ ಅವರಿಂದ ನನಗೆ ಅನ್ಯಾಯವಾಗಿದೆ. ನನ್ನ ಸಾವಿಗೆ ಅವರೇ ಕಾರಣ’ ಎಂದು ಆರೋಪಿಸಿ ರೌಡಿಶೀಟರ್‌ ನಾಗ ವಿಷ ಕುಡಿದಿರುವ ಘಟನೆ ಪ್ರೆಸ್‌ಕ್ಲಬ್‌ನಲ್ಲಿ ನಡೆದಿದೆ.

ಮುಂಬರುವ ಚುನಾವಣೆಯಲ್ಲಿ ಈ ಇಬ್ಬರು ನಾಯಕರಿಗೆ ಮತ ಹಾಕದಂತೆ ಸಾರ್ವಜನಿಕರಲ್ಲಿ ರೌಡಿಶೀಟರ್‌ ನಾಗ ಮನವಿ ಮಾಡಿದರು.

ಸದ್ಯ ಅವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT