ಈ ಸಂದರ್ಭ ಮಂಗಳ ಅಲ್ಯುಮಿನಿ ಅಸೋಸಿಯೇಷನ್ ಸಂಚಾಲಕ ಮಧುಸೂಧನ ಭಟ್, ಉಪಾಧ್ಯಕ್ಷ ಸದಾನಂದಶೆಟ್ಟಿ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಪಿ.ಎಲ್.ಧರ್ಮ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿ ನಿರಂಜನ್ ಪ್ರಾರ್ಥಿಸಿದರು. ಪ್ರಾಧ್ಯಾಪಕ ಡಾ.ಮಹಾಂತೇಶ ಪಾಟೀಲ ವಂದಿಸಿದರು.