ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರಿಂದ ಶಿರಚ್ಛೇದ

Last Updated 6 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರದ ಬಂಡಿಪೊರಾ ಜಿಲ್ಲೆಯಿಂದ ಭಾರತೀಯನೊಬ್ಬನನ್ನು ಈಚೆಗೆ ಅಪಹರಿಸಿದ್ದ ಲಷ್ಕರ್‌–ಎ–ತಯಬಾ (ಎಲ್‌ಇಟಿ) ಉಗ್ರರು, ಆತನ ಶಿರಚ್ಛೇದ ಮಾಡಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.

‘ಮಂಜೂರ್‌ ಅಹ್ಮದ್‌ ಭಟ್‌ ಎಂಬುವರನ್ನು ಇದೇ 4ರರಾತ್ರಿ ಉಗ್ರರು ಅಪಹರಿಸಿದ್ದರು. ಅವರ ರುಂಡ ಬೇರ್ಪಡಿಸಿ ಹತ್ಯೆ ಮಾಡಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT