ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಜಯಂತಿ ಚೇತರಿಕೆ

Last Updated 6 ಏಪ್ರಿಲ್ 2018, 19:37 IST
ಅಕ್ಷರ ಗಾತ್ರ

ಬೆಂಗಳೂರು: ಆಸ್ತಮಾದಿಂದಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ನಟಿ ಜಯಂತಿ ಅವರು ಗುಣಮುಖರಾಗಿದ್ದಾರೆ.

ಜಯಂತಿ ಅವರ ಮಗ ಕೃಷ್ಣಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ‘ಅಮ್ಮನಿಗೆ ವೈದ್ಯರು ಕಟ್ಟುನಿಟ್ಟಾದ ಡಯಟ್‌ ಅನುಸರಿಸಲು ಹೇಳಿದ್ದಾರೆ. 10 ದಿನಗಳ ನಂತರ ಮತ್ತೆ ಪರೀಕ್ಷೆಗಳನ್ನು ಮಾಡಲಾಗುತ್ತದೆ’ ಎಂದು ಹೇಳಿದರು.

‘ನನಗೋಸ್ಕರ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ’ ಎಂದು ಜಯಂತಿ ಅವರು ಭಾವುಕರಾಗಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT