<p><strong>ನ್ಯಾಮತಿ: </strong>ಸಮೀಪದ ಸೋಗಿಲು ಗ್ರಾಮದ ರೈತರೊಬ್ಬರ 5 ಎಕರೆ ಅಡಿಕೆ ತೋಟಕ್ಕೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಫಸಲು ಸಂಪೂರ್ಣ ಸುಟ್ಟುಹೋಗಿದೆ.</p>.<p>ಗ್ರಾಮದ ಬಾಬು ಅವರ ಸರ್ವೆ ನಂ. 49:1ರ ತೋಟದಲ್ಲಿ ಬೆಳೆದಿದ್ದ ಅಡಿಕೆ ಫಸಲಿಗೆ ಮೆಕ್ಕೆಜೋಳದ ಗರಿಯಿಂದ ಬೆಂಕಿ ತಗುಲಿದೆ. ಹೊನ್ನಾಳಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.ಬೆಂಕಿ ಆಕಸ್ಮಿಕದಿಂದ ಸುಮಾರು ₹ 25 ಲಕ್ಷ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದ ಸವಳಂಗ ಗ್ರಾಮ ಲೆಕ್ಕಾಧಿಕಾರಿ ಬಸವರಾಜಪ್ಪ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ: </strong>ಸಮೀಪದ ಸೋಗಿಲು ಗ್ರಾಮದ ರೈತರೊಬ್ಬರ 5 ಎಕರೆ ಅಡಿಕೆ ತೋಟಕ್ಕೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಫಸಲು ಸಂಪೂರ್ಣ ಸುಟ್ಟುಹೋಗಿದೆ.</p>.<p>ಗ್ರಾಮದ ಬಾಬು ಅವರ ಸರ್ವೆ ನಂ. 49:1ರ ತೋಟದಲ್ಲಿ ಬೆಳೆದಿದ್ದ ಅಡಿಕೆ ಫಸಲಿಗೆ ಮೆಕ್ಕೆಜೋಳದ ಗರಿಯಿಂದ ಬೆಂಕಿ ತಗುಲಿದೆ. ಹೊನ್ನಾಳಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.ಬೆಂಕಿ ಆಕಸ್ಮಿಕದಿಂದ ಸುಮಾರು ₹ 25 ಲಕ್ಷ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದ ಸವಳಂಗ ಗ್ರಾಮ ಲೆಕ್ಕಾಧಿಕಾರಿ ಬಸವರಾಜಪ್ಪ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>