<p><strong>ಬೆಂಗಳೂರು: </strong>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು <strong>ಹುಚ್ಚ ವೆಂಕಟ್ </strong>ನಿರ್ಧರಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೆಂಕಟ, ಪಕ್ಷದಿಂದ ನಿಲ್ಲಬೇಕೋ ಅಥವಾ ಪಕ್ಷೇತರನಾಗಿ ನಿಲ್ಲಬೇಕೋ ಎಂಬುದನ್ನು ಐದು ದಿನಗಳಲ್ಲಿ ತೀರ್ಮಾನಿಸಲಿದ್ದೇನೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು <strong>ಹುಚ್ಚ ವೆಂಕಟ್ </strong>ನಿರ್ಧರಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೆಂಕಟ, ಪಕ್ಷದಿಂದ ನಿಲ್ಲಬೇಕೋ ಅಥವಾ ಪಕ್ಷೇತರನಾಗಿ ನಿಲ್ಲಬೇಕೋ ಎಂಬುದನ್ನು ಐದು ದಿನಗಳಲ್ಲಿ ತೀರ್ಮಾನಿಸಲಿದ್ದೇನೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>