ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ವಿರೋಧ; ಏ.12ಕ್ಕೆ ಎನ್‌ಡಿಎ ಸಂಸದರ ಉಪವಾಸ ಸತ್ಯಾಗ್ರಹ: ಅನಂತ ಕುಮಾರ್‌

Last Updated 7 ಏಪ್ರಿಲ್ 2018, 11:49 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 12ರಂದು ಬಿಜೆಪಿ ಮತ್ತು ಎನ್‌ಡಿಎ ಸಂಸದರು ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ಧೋರಣೆ ವಿರೋಧಿಸಿ ದೇಶಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ ತಿಳಿಸಿದರು.

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಂಸತ್ ಅಧಿವೇಶನ ಹಾಳಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾಗಾಂಧಿ ಅವರ ಅಸಹಿಷ್ಣುತೆ ಕಾರಣ ಎಂದರು.

ಇದೇ 14 ರಿಂದ ಮೇ 5 ರವರೆಗೆ ಅಂಬೇಡ್ಕರ್ ಜಯಂತಿ ಅಂಗವಾಗಿ ದೇಶದಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು ಹಳ್ಳಿಗಳಿಗೆ ಭೇಟಿ ನೀಡಿ ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT