ಬೆಂಗಳೂರಿನ ಲಕ್ಷ್ಮಿ ನಾರಾಯಣ, ರತ್ನ, ಕಲಾವತಿ, ಶಂಕ್ರೆಗೌಡ, ಧರ, ಕಿರ್ತಿಕಾ, ಪ್ರವಿಣ್ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಯಲ್ಲಿ ಅಸುನೀಗಿದ್ದಾರೆ. ಇಬ್ಬರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.