ವಿಷಯ ತಿಳಿದು ಸ್ಥಳಕ್ಕೆ ಬಂದ ಗುಡೇಕೋಟೆ ವಲಯ ಉಪ ಅರಣ್ಯಾಧಿಕಾರಿಗಳಾದ ಪಿ.ಮಹೇಶ್, ಎಚ್.ವೆಂಕಟೇಶನಾಯ್ಕ, ಕೂಡ್ಲಿಗಿ ಅಗ್ನಿ ಶಾಮಕ ದಳ ಸಿಬ್ಬಂದಿ ಕರಡಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದರು. ಮರಣೋತ್ತರ ಪರೀಕ್ಷೆ ಬಳಿಕ ಕರಡಿ ಮೃತದೇಹವನ್ನು ಸುಡ
ಲಾಯಿತು. ಕಿಡಿಗೇಡಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದರು.