ಸೋಮಣ್ಣ ನಡಕಟ್ಟಿ, ಅರುಣಕುಮಾರ ಪಾಟೀಲ, ರವೀಂದ್ರ ಶಾಬಾದಿ, ಉತ್ಸವ ಸಮಿತಿ ಅಧ್ಯಕ್ಷ ಸುರೇಶ ಪಾಟೀಲ ಜೋಗೂರ, ಮಾರುತಿ ಗೋಖಲೆ, ಮಂಜುರೆಡ್ಡಿ, ಪ್ರಭುಲಿಂಗ ಮಹಾಗಾಂವಕರ್, ಕಲ್ಯಾಣಪ್ಪ ಪಾಟೀಲ ಮಳಖೇಡ, ಆರ್.ಜಿ.ಶೆಟಗಾರ ಮತ್ತು ಶ್ರೀಶೈಲ ಘೂಳಿ ಅವರು ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸುವ ಸಮಿತಿಯಲ್ಲಿ ಕೆಲಸ ನಿರ್ವಹಿಸುವರು.