ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ

Last Updated 9 ಏಪ್ರಿಲ್ 2018, 19:22 IST
ಅಕ್ಷರ ಗಾತ್ರ

ನೆಲಮಂಗಲ: ಪಟ್ಟಣದ ಕುವೆಂಪು ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್‌.ಜಿ.ರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

‘ಸಂಘದ ಸದಸ್ಯರ ಸಂಖ್ಯೆಯನ್ನು 10 ಸಾವಿರಕ್ಕೆ ಹೆಚ್ಚಿಸುವುದು, ಸಾಲ ವಸೂಲಾತಿ ಮಾಡುವುದು, ಈಗ ಇರುವ ₹14.60 ಕೋಟಿ ವಹಿವಾಟನ್ನು ₹25 ಕೋಟಿಗೆ ಹೆಚ್ಚಿಸುವ ಗುರಿ ಹೊಂದಿದ್ದೇನೆ’ ಎಂದು ಎಚ್‌.ಜಿ.ರಾಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT