‘ನವೀಕರಿಸಬಹುದಾದ ಇಂಧನಗಳ ಸಮರ್ಪಕ ಬಳಕೆಯ ನಿಟ್ಟಿನಲ್ಲಿ ಸರ್ಕಾರಕ್ಕೆ, ಸಂಬಂಧಪಟ್ಟ ಆಯೋಗಗಳಿಗೆ ಸಲಹೆ, ಸೂಚನೆ ನೀಡುತ್ತಾ ಬಂದಿದ್ದೇವೆ. ವಿದ್ಯುತ್ ಚಾಲಿತ ವಾಹನ ಗಳಿಗೆ ಮೂಲಸೌಕರ್ಯ ಕಲ್ಪಿಸುವುದು ನಮ್ಮ ಮುಂದಿರುವ ಸವಾಲು ಆಗಿದೆ. ಅಡುಗೆ ಅನಿಲದ ಸಿಲಿಂಡರ್ ಮರುಭರ್ತಿ ಮಾಡುವ ರೀತಿಯಲ್ಲಿಯೇ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸಬೇಕು’ ಎಂದು ಹೇಳಿದರು. ಸಂಸ್ಥೆಯ ನಿರ್ದೇಶಕ ಪಿ. ಮುಕುಂದ್ ಇದ್ದರು.