‘ಮೇವಾನಿ ಹೇಳಿಕೆಯಿಂದ ಗಲಭೆ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಪ್ರಧಾನಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕು. ಚುನಾವಣೆ ಆಯೋಗವು ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇವಾನಿ ಅವರನ್ನು ರಾಜ್ಯದ ಒಳಗಡೆ ಪ್ರವೇಶಿಸದಂತೆ ನಿಷೇಧಿಸಬೇಕು’ ಎಂದು ಒತ್ತಾಯಿಸಿದರು. ಮುಖಂಡರಾದ ಎ.ತಿಮ್ಮಾರೆಡ್ಡಿ, ಸಿ.ರಾಮಚಂದ್ರ ಇದ್ದರು,