ಯಡಿಯೂರಪ್ಪ ಅವರು ಚನ್ನಬಸವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ರೈತರ ಹಿತರಕ್ಷಣೆಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಿಜೆಪಿ ಮುಖಂಡರು ಮತ್ತು ರೈತರು ಹಸಿರು ಶಾಲು ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ‘ಮುಷ್ಟಿ–ಅಕ್ಕಿ’ ಅಭಿಯಾನದಲ್ಲಿ ಸಂಗ್ರಹಿಸಿದ ಅಕ್ಕಿಯಿಂದ ತಯಾರಿಸಿದ ಊಟವನ್ನು ಯಡಿಯೂರಪ್ಪ ಸೇವಿಸಿದರು.