ಚೆನ್ನೈ: ಕಾವೇರಿ ಜಲವಿವಾದ ಕುರಿತು ನೀಡಿರುವ ತೀರ್ಪನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿ, ತಮಿಳುನಾಡಿನಲ್ಲಿ ಟಿವಿಕೆ ಸದಸ್ಯರು ಐಪಿಎಲ್2018 ವಿರೋಧಿಸಿ ಮಂಗಳವಾರ ಪ್ರತಿಭಟನೆ ಮಾಡಿದ್ದಾರೆ.
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದಾರೆ.
ಈ ಸಂಬಂಧ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಬಂಧಿಸಿದ್ದಾರೆ.
Tamil Nadu: Members of Tamizhaga Vazhvurimai Katchi (TVK) protetst oustide MA Chidambaram Stadium (Chepauk Stadium) in Chennai against #IPL2018 over #CauveryManagementBoard issue. Protesters detained by police. pic.twitter.com/c5fKXGovml