‘ಸಂತ್ರಸ್ತೆಯ ತಂದೆಯ ಸಾವು ಪೊಲೀಸ್ ವಶದಲ್ಲಿದ್ದ ವೇಳೆ ಸಂಭವಿಸಿಲ್ಲ. ಅವರ ಮೇಲೆ ಹಲ್ಲೆ ನಡೆದಿದ್ದು ಗ್ರಾಮದಲ್ಲಿ. ಪೊಲೀಸರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ ಆರೋಪ ಮುಕ್ತಗೊಳಿಸಿಲ್ಲ. ದೋಷಿಗಳನ್ನು ಎಸ್ಐಟಿ ಪತ್ತೆ ಮಾಡಲಿದೆ. ಶಾಸಕ ಸೇರಿದಂತೆ ಪ್ರಕರಣದಲ್ಲಿ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಅವರು ಹೇಳಿದ್ದಾರೆ.