ನಗರದ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸುಧಾರಣಾ ಸಂಸ್ಥೆ, ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರದಿಂದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಿದ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.