ಮಂಜು ಮಾಂಡವ್ಯ ಸಂಭಾಷಣೆ, ವಿಶ್ವಜಿತ್ ರಾವ್ ಛಾಯಾಗ್ರಹಣ, ಜಯಂತ್ ಕಾಯ್ಕಿಣಿ, ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ, ಏಕ್ಕ್ವಾಬ್ ಸಂಗೀತ, ಕ್ರೇಜಿ ಮೈಂಡ್ಸ್ ಸಂಕಲನ ಈ ಚಿತ್ರಕ್ಕಿದೆ. ಪ್ರಮುಖ ತಾರಾಗಣದಲ್ಲಿ ರೋಹಿತ್ ಭಾನುಪ್ರಕಾಶ್, ಪೂರ್ವಿ ಜೋಷಿ, ದಿವ್ಯಾ ಹುರುಡುಗ, ವೀಣಾ ಸುಂದರ್, ಗೋಪಾಲ್ ಕೃಷ್ಣ ದೇಶಪಾಂಡೆ, ರೂಪಾ ಗೌಡ, ಸುಚೇಂದ್ರ ಪ್ರಸಾದ್, ಆರ್ಯನ್, ಅರುಣ್ ಅಲೆಕ್ಸಾಂಡರ್, ಯಮುನಾ ಇದ್ದಾರೆ.