ಅಮಿತ್ ಶಾ ಅವರು ಮಾಡಿರುವ ಟ್ವೀಟ್ ಹೀಗಿದೆ:
‘‘ಕುರುಡು ಕಾಂಚನ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತು ||
ಹಣವೇ ಪ್ರಮುಖವಾಗಿರುವ ಸಿದ್ದರಾಮಯ್ಯರ ಭ್ರಷ್ಟ ಆಡಳಿತವನ್ನು ವರಕವಿ ದ.ರಾ. ಬೇಂದ್ರೆಯವರ ಕವನದ ಈ ಸಾಲಗಳು ಎಷ್ಟು ಸೂಕ್ತವಾಗಿ ವರ್ಣಿಸುತ್ತದೆ!
ಹಣಬಲದ ರಾಜಕಾರಣ ಮುಕ್ತಾಯಮಾಡಿ, ಕರ್ನಾಟಕವನ್ನು ಮತ್ತೆ ಮೌಲ್ಯಾಧಾರಿತ ರಾಜಕಾರಣದ ಆಧಾರದ ಮೇಲೆ ನಿರ್ಮಿಸಬೇಕಿದೆ.’’ ಎಂದು ಶಾ ಟ್ವೀಟ್ ಮಾಡಿದ್ದಾರೆ.