ಆರೋಪಿ ಸಾಂಜಿಯ ಪರವಾಗಿ ಜಮ್ಮು ಮತ್ತು ಕಾಶ್ಮೀರದ ಬಿಜೆಪಿಯ ಕೆಲವು ನಾಯಕರು ಪ್ರತಿಭಟನೆ ನಡೆಸಿದ್ದಾರೆ. ತನಿಖಾ ತಂಡದಲ್ಲಿ ಮುಸ್ಲಿಮರಿದ್ದಾರೆ, ಅವರು ಮುಗ್ಧ ಹಿಂದೂಗಳ ಮೇಲೆ ಆರೋಪ ಹೊರೆಸಿ, ಬಂಧಿಸಿದ್ದಾರೆ. ಪ್ರಕರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ವಹಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ’ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.