‘ಇದು ರೈತ ವಿರೋಧಿ, ಕೊಲೆಗಡುಕ ಸರ್ಕಾರ. ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಮುಖ್ಯಮಂತ್ರಿ ನಿದ್ರೆ ಮಾಡುತ್ತಿದ್ದಾರೆ. ಬುರುಡೆದಾಸ ಸಿದ್ದರಾಮಯ್ಯಗೆ ನಾನು ಏನೂ ಹೇಳುವುದಿಲ್ಲ. 30 ದಿನ ಸಮಯ ಕೊಡಿ. ಚುನಾವಣಾ ಪ್ರಣಾಳಿಕೆಯಲ್ಲೇ ಎಲ್ಲವನ್ನೂ ಹೇಳುತ್ತೇನೆ. ಮತ್ತೊಮ್ಮೆ ಆಶೀರ್ವಾದ ಮಾಡಿ. ಉತ್ತಮ ಸರ್ಕಾರ ಕೊಡುತ್ತೇನೆ. ಗದಗ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ’ ಎಂದು ಮನವಿ ಮಾಡಿದರು.