ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್, ಮುಖಂಡ ಟಿ.ಕೆ.ಯೋಗೇಶ್, ಕುಕ್ಕಟ ಮಂಡಳಿ ಅಧ್ಯಕ್ಷ ಡಿ.ಕೆ.ಕಾಂತರಾಜು,ಹಾಪ್ ಕಾಮ್ಸ್ ನಿರ್ದೇಶಕ
ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೆ.ಟಿ.ಲಕ್ಷ್ಮಮ್ಮ, ನಗರಸಭೆ ಸದಸ್ಯ ಪಿ.ಡಿ.ರಾಜು ಇದ್ದರು. ನಂತರ ಡಿ.ಕೆ.ಸುರೇಶ್ ತಾಲ್ಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರ ನಿವಾಸಗಳಲ್ಲಿ ಸಭೆ ನಡೆಸಿದರು.