‘ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ (ಬಸವ ತತ್ವವನ್ನು ನಂಬುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಶಿಫಾರಸು ಮಾಡಿದೆ. ಒಕ್ಕಲಿಗ ಸಮುದಾಯದ (ರೆಡ್ಡಿ, ಬಂಟ, ಗೌಡ ಜನಾಂಗ) 46 ಮಂದಿ, ಕುರುಬ ಸಮುದಾಯದ 17 ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಿದೆ. ಕಳೆದ ಚುನಾವಣೆಯಲ್ಲಿ ಪಕ್ಷ 19 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಈ ಸಲ ಈ ಪ್ರಾತಿನಿಧ್ಯ 15ಕ್ಕೆ ಇಳಿದಿದೆ.