ಪದ್ಮನಾಭನಗರ ಕ್ಷೇತ್ರದ ಅಭ್ಯರ್ಥಿ ಗುರಪ್ಪ ನಾಯ್ಡು, ಸಾಗರ ಶಾಸಕ ಕಾಗೋಡು ತಿಮ್ಮಪ್ಪ, ಶಾಸಕ ಸತೀಶ್ ಜಾರಕಿಹೊಳಿ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್, ಮದೇವಪುರ ಅಭ್ಯರ್ಥಿ ಎ.ಸಿ.ಶ್ರೀನಿವಾಸ್, ಹೆಬ್ಬಾಳ ಅಭ್ಯರ್ಥಿ ಬೈರತಿ ಸುರೇಶ್, ಚಿಂಚೋಳಿ ಶಾಸಕ ಉಮೇಶ್ ಜಾದವ್, ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕೂಡಾ ಬಿ ಫಾರಂ ಪಡೆದುಕೊಂಡರು.