<p><strong>ಬೆಂಗಳೂರು: </strong>ರಾಜ್ಯ ವಕೀಲರ ಪರಿಷತ್ ಚುನಾವಣೆಯನ್ನು ಭಾರತೀಯ ವಕೀಲರ ಪರಿಷತ್ತಿನ ಚುನಾವಣಾ ನ್ಯಾಯಮಂಡಳಿ ರದ್ದುಗೊಳಿಸಿದೆ.</p>.<p>'ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ' ಎಂದು ಸ್ಪರ್ಧಿ ಎಚ್.ಆರ್.ದುರ್ಗಾ ಪ್ರಸಾದ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.</p>.<p>ಮಾರ್ಚ್ 27ರಂದು ವಕೀಲರ ಪರಿಷತ್ತಿನ 25 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದರ ಮತ ಎಣಿಕೆಗೆ ನ್ಯಾಯಮಂಡಳಿ ಅಧ್ಯಕ್ಷ ಎಸ್.ಕೆ.ಮುಖರ್ಜಿ ಮಧ್ಯಂತರ ತಡೆ ನೀಡಿದ್ದರು.</p>.<p>ನಿನ್ನೆಯಷ್ಟೇ (ಏ.16) ರಾಜ್ಯ ವಕೀಲರ ಪರಿಷತ್ ವಿಶೇಷ ಸಭೆ ಮತ ಎಣಿಕೆ ನಡೆಸಲು ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ವಕೀಲರ ಪರಿಷತ್ ಚುನಾವಣೆಯನ್ನು ಭಾರತೀಯ ವಕೀಲರ ಪರಿಷತ್ತಿನ ಚುನಾವಣಾ ನ್ಯಾಯಮಂಡಳಿ ರದ್ದುಗೊಳಿಸಿದೆ.</p>.<p>'ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ' ಎಂದು ಸ್ಪರ್ಧಿ ಎಚ್.ಆರ್.ದುರ್ಗಾ ಪ್ರಸಾದ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.</p>.<p>ಮಾರ್ಚ್ 27ರಂದು ವಕೀಲರ ಪರಿಷತ್ತಿನ 25 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದರ ಮತ ಎಣಿಕೆಗೆ ನ್ಯಾಯಮಂಡಳಿ ಅಧ್ಯಕ್ಷ ಎಸ್.ಕೆ.ಮುಖರ್ಜಿ ಮಧ್ಯಂತರ ತಡೆ ನೀಡಿದ್ದರು.</p>.<p>ನಿನ್ನೆಯಷ್ಟೇ (ಏ.16) ರಾಜ್ಯ ವಕೀಲರ ಪರಿಷತ್ ವಿಶೇಷ ಸಭೆ ಮತ ಎಣಿಕೆ ನಡೆಸಲು ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>