‘ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದೆ. ಆದರೂ, ಕ್ಷೇತ್ರವನ್ನು ಬಿಟ್ಟಿಲ್ಲ. ಅಂದಿನಿಂದ ಇಂದಿನವರೆಗೂ ಕ್ಷೇತ್ರದ ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕ್ಷೇತ್ರ ಜನರಿಗೆ ಕೈ ಮುಗಿದು ನಾವು ಮತ ಕೇಳುತ್ತಿದ್ದೇವೆ. ಆದರೆ ಶಾಸಕರು ಈ ರೀತಿ ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ’ ಎಂದು ಆರೋಪಿಸಿದರು.